ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ನಮ್ಮ ಬತ್ತದ ತೊರೆ ಸ್ನೇಹ ಬಳಗದಲ್ಲಿ ನಡೆಸಿದ ಚಿತ್ರಕಲಾ ಸ್ಪರ್ಧೆ...
ಭಾಗವಹಿಸಿದ ಚಿತ್ರಗಳು... ಹಿರಿಯರ ಹಾಗೂ ಕಿರಿಯರ ವಿಭಾಗದಲ್ಲಿ ವಿಜೇತರ ಆಯ್ಕೆ ಮಾಡಲಾಯಿತು. ವಿಜೇತರಿಗೆ ಬಹುಮಾನವನ್ನು ನೀಡಲಾಯಿತು..
ಭಾಗವಹಿಸಿದ ಪ್ರತಿಯೊಬ್ಬರಿಗೂ ಇ-ಪ್ರಮಾಣಪತ್ರವನ್ನು ನೀಡಿ ಪ್ರೋತ್ಸಾಹಿಸಲಾಯಿತು.
ತುಳಸಿ ( ಸಿಂಧು ಭಾರ್ಗವ ಬೆಂಗಳೂರು)
ಸಂಸ್ಥಾಪಕರು.


















