ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ನಮ್ಮ ಬತ್ತದ ತೊರೆ ಸ್ನೇಹ ಬಳಗದಲ್ಲಿ ನಡೆಸಿದ ಚಿತ್ರಕಲಾ ಸ್ಪರ್ಧೆ...
ಭಾಗವಹಿಸಿದ ಚಿತ್ರಗಳು... ಹಿರಿಯರ ಹಾಗೂ ಕಿರಿಯರ ವಿಭಾಗದಲ್ಲಿ ವಿಜೇತರ ಆಯ್ಕೆ ಮಾಡಲಾಯಿತು. ವಿಜೇತರಿಗೆ ಬಹುಮಾನವನ್ನು ನೀಡಲಾಯಿತು..
ಭಾಗವಹಿಸಿದ ಪ್ರತಿಯೊಬ್ಬರಿಗೂ ಇ-ಪ್ರಮಾಣಪತ್ರವನ್ನು ನೀಡಿ ಪ್ರೋತ್ಸಾಹಿಸಲಾಯಿತು.
ತುಳಸಿ ( ಸಿಂಧು ಭಾರ್ಗವ ಬೆಂಗಳೂರು)
ಸಂಸ್ಥಾಪಕರು.



















No comments:
Post a Comment
ಡಾ. ಕೋಟ ಶಿವರಾಮ ಕಾರಂತರು ಕನ್ನಡ ಸಾಹಿತ್ಯಲೋಕದ ಹೊಳೆಯುವ ವಜ್ರ. ಅವರೊಂದು ವಿಶಾಲವಾದ ವಿಸ್ತಾರವಾಗಿ ಹರಡಿಕೊಂಡಿರುವ ಆಲದ ಮರ. ಯುವಕವಿಗಳಾದ ನಾವು ಅವರ ನೆರಳಿನಡಿಯಲ್ಲಿ ಸಾಗೋಣ. ಸಾಹಿತ್ಯ ಸೇವೆಯಲ್ಲಿ ತೊಡಗಿಸಿಕೊಳ್ಳೋಣ.
ಧನ್ಯವಾದಗಳು . ನಿಮ್ಮೆಲ್ಲರ ಸಹಕಾರ, ಪ್ರೋತ್ಸಾಹ ಸದಾ ಇರಲಿ.
ಬತ್ತದ ತೊರೆ ಸ್ನೇಹ ಬಳಗದಿಂದ...